Kota Shrinivas Poojari (ಮೋದಿಜೀ ಪರಿವಾರ)
@KotasBJP
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರು, ಕರ್ನಾಟಕ ಸರಕಾರ
ID:723381396295671808
22-04-2016 05:22:19
6,5K Tweets
70,6K Followers
584 Following
ಮೇ 7 ರಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.
ವಿಕಸಿತ ಭಾರತಕ್ಕಾಗಿ, ಸಮೃದ್ಧ ಕರ್ನಾಟಕಕ್ಕಾಗಿ ಎನ್ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸೋಣ.
#PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ಅವರ ಪರವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ನೇರಳಕಟ್ಟೆ, ಕರ್ಕುಂಜೆ ಭಾಗದಲ್ಲಿ ಮತಯಾಚನೆ ಮಾಡಲಾಯಿತು.
B Y Raghavendra (Modi Ka Parivar)
ದುಡಿಯುವ ಕೈಗಳಿಂದ ಇಂದು ಜಗತ್ತು ಮುಂದುವರೆಯುತ್ತಿರುವುದು. ಒಂದಲ್ಲಾ ಒಂದು ರೀತಿಯಲ್ಲಿ ಎಲ್ಲರೂ ಶ್ರಮಿಕರೇ. ಎಲ್ಲಾ ಶ್ರಮಿಕರಿಗೆ ಕಾರ್ಮಿಕರ ದಿನಾಚರಣೆಯ ಶುಭಾಶಯಗಳು.
#ಕಾರ್ಮಿಕರದಿನಾಚರಣೆ #LabourDay2024
ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀ ಬಿವೈ ರಾಘವೇಂದ್ರ ಯಡಿಯೂರಪ್ಪ ರವರ ಪರವಾಗಿ ಮತಯಾಚನೆ ಮಾಡಲಾಯಿತು.
B Y Raghavendra (Modi Ka Parivar)
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀ ರಾಘವೇಂದ್ರ ಯಡಿಯೂರಪ್ಪ ರವರ ಪರವಾಗಿ ಮತಯಾಚನೆ ಮಾಡಲಾಯಿತು.
B Y Raghavendra (Modi Ka Parivar)
#ಮತ್ತೊಮ್ಮೆಮೋದಿಸರ್ಕಾರ #PhirEkBaarModiSarkar
ಬೈಂದೂರು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಛೇರಿಗೆ ತೆರಳಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಇಂದು ಇಹಲೋಕ ತ್ಯಜಿಸಿದ ಸಂಸದ ಶ್ರೀನಿವಾಸ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು.
Gururaj Gantihole (Modi Ka Parivar)
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಶಿರಸಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವ ಉಪಸ್ಥಿತಿಯಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲಾಯಿತು.
#DhanyavadaModiji #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ