Spark Media(@SparkMedia_TN) 's Twitter Profile Photo

மதுரை மாவட்ட மாநகராட்சி பள்ளிகள் அளவில் 10-ம் வகுப்பில் 490 மதிப்பெண்கள் பெற்று 3-ம் இடம் பிடித்த மிட்டாய் விற்கும் வியாபாரி சையது இப்ராஹீம் மகள் மரியம் என்ற மாணவியை பாராட்டி மாவட்ட ஆட்சியர் சங்கீதா பரிசு வழங்கினார்

account_circle
Belagavi - ಬೆಳಗಾವಿ(@BelagaviKA) 's Twitter Profile Photo

625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸರ್ಕಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ....

ಈ ಸಾಧನೆ ಮಾಡಿದ ಬಾಗಲಕೋಟೆ ಜಿಲ್ಲೆಯ ಮುಧೋಳ ಅಂಕಿತಾ ಅವರಿಗೆ ಅಭಿನಂದನೆಗಳು.


ka

625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸರ್ಕಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ....

ಈ ಸಾಧನೆ ಮಾಡಿದ ಬಾಗಲಕೋಟೆ ಜಿಲ್ಲೆಯ ಮುಧೋಳ ಅಂಕಿತಾ ಅವರಿಗೆ ಅಭಿನಂದನೆಗಳು. 

#belagavi
#belagavika
#sslcresult2024
account_circle
Dr. Umesh G Jadhav MP (Modi Ka Parivar)(@UmeshJadhav_BJP) 's Twitter Profile Photo

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಬಾಗಲಕೋಟೆ ‌ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರು ಅವರಿಗೆ ಅಭಿನಂದನೆಗಳು.
ಉತ್ತಮ ಫಲಿತಾಂಶ ಪಡೆದು ಉತ್ತೀರ್ಣರಾದ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ಹೃದಯಪೂರ್ವಕ ಅಭಿನಂದನೆಗಳು.

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದ  ಬಾಗಲಕೋಟೆ ‌ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರು ಅವರಿಗೆ ಅಭಿನಂದನೆಗಳು.
ಉತ್ತಮ ಫಲಿತಾಂಶ ಪಡೆದು ಉತ್ತೀರ್ಣರಾದ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ಹೃದಯಪೂರ್ವಕ ಅಭಿನಂದನೆಗಳು.
#sslcresult2024
account_circle
Vishnugupta VishwaVidyaPeetham ||卐||(@VishnuguptaVV) 's Twitter Profile Photo

ಪರಮಪೂಜ್ಯ ಶ್ರೀಸಂಸ್ಥಾನದವರ ದಿವ್ಯ ಆಶೀರ್ವಾದೊಂದಿಗೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು
2023-24 ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶವನ್ನು ಸಾಧಿಸುವ ಮುಖಾಂತರ ಗುರುಕುಲಕ್ಕೆ ಹೆಮ್ಮೆ ತಂದಿರುತ್ತಾರೆ...

ಪರಮಪೂಜ್ಯ ಶ್ರೀಸಂಸ್ಥಾನದವರ ದಿವ್ಯ ಆಶೀರ್ವಾದೊಂದಿಗೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು 
2023-24 ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ 100% ಫಲಿತಾಂಶವನ್ನು ಸಾಧಿಸುವ ಮುಖಾಂತರ ಗುರುಕುಲಕ್ಕೆ ಹೆಮ್ಮೆ ತಂದಿರುತ್ತಾರೆ...
#sslcresult2024
account_circle
Padmaraj Ramaiah(@PadmarajRamaiah) 's Twitter Profile Photo

ಈ ಸಾಲಿನ SSLC ಪರೀಕ್ಷೆಯಲ್ಲಿ ಉಡುಪಿ ಶೇ. 94 ಮತ್ತು ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ.

ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ ವೃಂದಕ್ಕೆ ಅಭಿನಂದನೆಗಳು

ಈ ಸಾಲಿನ SSLC ಪರೀಕ್ಷೆಯಲ್ಲಿ ಉಡುಪಿ ಶೇ. 94 ಮತ್ತು ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ.

ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ ವೃಂದಕ್ಕೆ ಅಭಿನಂದನೆಗಳು

#SSLCResult2024
account_circle
Akshay Akki (Modi Ji's Family)(@FollowAkshay1) 's Twitter Profile Photo

ತಾವು ಏನಂತ ಪ್ರೇರಣೆ ಕೊಟ್ಟು ಕಲಬುರಗಿ ಜಿಲ್ಲೆ 29 ರಿಂದ 34ಕ್ಕೆ ಸ್ಥಾನಕ್ಕೆ ಇಳಿಯೋ ಮಟ್ಟಕ್ಕೆ ಬಂತು ಪ್ರಾಂಕಣ್ಣ Priyank Kharge / ಪ್ರಿಯಾಂಕ್ ಖರ್ಗೆ ?!

ಬಿಜೆಪಿಯವರಿಗೆ ಇಲ್ಲಿ ಕಾಲಿಡೋಕೆ ಬಿಡಲ್ಲ, ಅಲ್ಲಿ ಕಾಲಿಡೋಕೆ ಬಿಡಲ್ಲ ಅಂತ ಪುಂಗೋದು ಬಿಟ್ಟು ತಮ್ಮ ಜಿಲ್ಲೆಯ ಇಂತಹ ಸಮಸ್ಯೆಗಳ ಬಗ್ಗೆ ನೋಡ್ಕೊಳ್ಳಿ..!😐

ತಾವು ಏನಂತ ಪ್ರೇರಣೆ ಕೊಟ್ಟು ಕಲಬುರಗಿ ಜಿಲ್ಲೆ 29 ರಿಂದ 34ಕ್ಕೆ ಸ್ಥಾನಕ್ಕೆ ಇಳಿಯೋ ಮಟ್ಟಕ್ಕೆ ಬಂತು ಪ್ರಾಂಕಣ್ಣ @PriyankKharge ?!

ಬಿಜೆಪಿಯವರಿಗೆ ಇಲ್ಲಿ ಕಾಲಿಡೋಕೆ ಬಿಡಲ್ಲ, ಅಲ್ಲಿ ಕಾಲಿಡೋಕೆ ಬಿಡಲ್ಲ ಅಂತ ಪುಂಗೋದು ಬಿಟ್ಟು ತಮ್ಮ ಜಿಲ್ಲೆಯ ಇಂತಹ ಸಮಸ್ಯೆಗಳ ಬಗ್ಗೆ ನೋಡ್ಕೊಳ್ಳಿ..!😐

#sslcresult2024 #education
account_circle
Mankal S Vaidya • ಮಂಕಾಳ.ಎಸ್.ವೈದ್ಯ(@MankalSVaidya) 's Twitter Profile Photo

ಇಂದು ಪ್ರಕಟಗೊಂಡ ಎಸ್. ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು.

ಅನ್ನುತ್ತೀರ್ಣಗೊಂಡ ವಿದ್ಯಾರ್ಥಿಗಳು ವಿಶ್ವಾಸ ಕಳೆದುಕೊಳ್ಳದೇ ಧೈರ್ಯವಾಗಿ ಮತ್ತೊಮ್ಮೆ ಪರೀಕ್ಷೆ ಎದುರಿಸಿ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು ನಿಶ್ಚಿತ.

ಇಂದು ಪ್ರಕಟಗೊಂಡ ಎಸ್. ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು.

ಅನ್ನುತ್ತೀರ್ಣಗೊಂಡ ವಿದ್ಯಾರ್ಥಿಗಳು ವಿಶ್ವಾಸ ಕಳೆದುಕೊಳ್ಳದೇ ಧೈರ್ಯವಾಗಿ ಮತ್ತೊಮ್ಮೆ ಪರೀಕ್ಷೆ ಎದುರಿಸಿ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು ನಿಶ್ಚಿತ.

#sslcresult2024
account_circle
Mankal S Vaidya • ಮಂಕಾಳ.ಎಸ್.ವೈದ್ಯ(@MankalSVaidya) 's Twitter Profile Photo

ಎಸ್,ಎಸ್, ಎಲ್, ಸಿ ಪರೀಕ್ಷೆಯಲ್ಲಿ 625 ಕ್ಕೆ 618 ಅಂಕಗಳಿಸುವ ಮೂಲಕ ತಾಲೂಕಿಗೆ ಪ್ರಥಮ ರಾಜ್ಯಕ್ಕೆ 8 ಸ್ಥಾನಗಳಿಸಿದ ಕುಮಾರ ಹರ್ಷನ್ ನಾಗಯ್ಯ ಗೊಂಡ ಈತನನ್ನು ನನ್ನ ಮನೆಯಲ್ಲಿ ಭೇಟಿ ಮಾಡಿ ಶುಭ ಹಾರೈಸಲಾಯಿತು. ಭವಿಷ್ಯ ಶಿಕ್ಷಣಕ್ಕಾಗಿ ಎಲ್ಲಾ ರೀತಿಯಲ್ಲೂ ಸಹಾಯ ನೀಡುವ ಭರವಸೆ ನೀಡಿ ಆಶೀರ್ವಾದ ಮಾಡಿದೆನು.

ಎಸ್,ಎಸ್, ಎಲ್, ಸಿ ಪರೀಕ್ಷೆಯಲ್ಲಿ 625 ಕ್ಕೆ 618 ಅಂಕಗಳಿಸುವ ಮೂಲಕ ತಾಲೂಕಿಗೆ ಪ್ರಥಮ ರಾಜ್ಯಕ್ಕೆ 8 ಸ್ಥಾನಗಳಿಸಿದ ಕುಮಾರ ಹರ್ಷನ್ ನಾಗಯ್ಯ ಗೊಂಡ ಈತನನ್ನು ನನ್ನ ಮನೆಯಲ್ಲಿ ಭೇಟಿ ಮಾಡಿ ಶುಭ ಹಾರೈಸಲಾಯಿತು. ಭವಿಷ್ಯ ಶಿಕ್ಷಣಕ್ಕಾಗಿ ಎಲ್ಲಾ ರೀತಿಯಲ್ಲೂ ಸಹಾಯ ನೀಡುವ ಭರವಸೆ ನೀಡಿ ಆಶೀರ್ವಾದ ಮಾಡಿದೆನು.

#sslcresult2024
account_circle
Spark Media(@SparkMedia_TN) 's Twitter Profile Photo

| 10-ம் வகுப்பு பொதுத்தேர்வு முடிவுகள் வௌியானது!

மாணவர்கள் தங்களின் தேர்வு முடிவுகளை tnresults.nic.in, dge.tn.gov.in மற்றும் results.digilocker.gov.in என்ற இணையதளங்களில் மூலம் தெரிந்து கொள்ளலாம்

| |

#BREAKING | 10-ம் வகுப்பு பொதுத்தேர்வு முடிவுகள் வௌியானது!

மாணவர்கள் தங்களின் தேர்வு முடிவுகளை tnresults.nic.in, dge.tn.gov.in மற்றும் results.digilocker.gov.in என்ற இணையதளங்களில் மூலம் தெரிந்து கொள்ளலாம்

#ExamResults | #SSLCresult2024 | #SparkMedia
account_circle
Shashikala Jolle (Modi Ka Parivar)(@ShashikalaJolle) 's Twitter Profile Photo

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು.

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಧೃತಿಗೆಡದೆ ಮತ್ತೊಮ್ಮೆ ಪರೀಕ್ಷೆ ಬರೆಯಿರಿ. ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು.

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಧೃತಿಗೆಡದೆ ಮತ್ತೊಮ್ಮೆ ಪರೀಕ್ಷೆ ಬರೆಯಿರಿ. ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ.

#sslcresult2024
account_circle
Pramod Madhwaraj(@PMadhwaraj) 's Twitter Profile Photo

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಸ್ಥಾನಗಳಿಸಿ ಉತ್ತೀರ್ಣರಾದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಪ್ರಥಮ ಸ್ಥಾನ ಪಡೆದಿರುವ ಉಡುಪಿ ಜಿಲ್ಲೆ ಮತ್ತು ದ್ವಿತೀಯ ಸ್ಥಾನ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು.

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಸ್ಥಾನಗಳಿಸಿ ಉತ್ತೀರ್ಣರಾದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಪ್ರಥಮ ಸ್ಥಾನ ಪಡೆದಿರುವ ಉಡುಪಿ ಜಿಲ್ಲೆ ಮತ್ತು ದ್ವಿತೀಯ ಸ್ಥಾನ ಪಡೆದಿರುವ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು.

#sslcresult2024
account_circle
NewsFirst Kannada(@NewsFirstKan) 's Twitter Profile Photo

SSLCಯಲ್ಲಿ ಪ್ರಥಮ ಸ್ಥಾನ ಬಂದ ಅಂಕಿತಾ ಬಸಪ್ಪ ಕೊನ್ನೂರ್‌ಗೆ DCM ಡಿಕೆ ಶಿವಕುಮಾರ್​ ಕರೆ ಮಾಡಿ ಶುಭ ಹಾರೈಸಿದ್ದಾರೆ. ಬೆಂಗಳೂರಿಗೆ ಬಂದಾಗ ಕಾಲ್ ಮಾಡು ನಿನ್ನ ಮೀಟ್ ಮಾಡ್ತಿನಿ ಎಂದು ಅಂಕಿತಾ ಮತ್ತು ಅವರ ತಂದೆ ಜೊತೆ ಮಾತಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

DK Shivakumar

account_circle
DIPR Karnataka(@KarnatakaVarthe) 's Twitter Profile Photo

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1 ಫಲಿತಾಂಶವನ್ನು ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1 ಫಲಿತಾಂಶವನ್ನು ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ.

#sslcresult2024
account_circle
TV9 Kannada(@tv9kannada) 's Twitter Profile Photo

Pradeep Eshwar: ತಾವೇ ಟ್ರೈನಿಂಗ್​ ಸೂಪರ್ 60 ವಿದ್ಯಾರ್ಥಿಗಳ ಮಾರ್ಕ್ಸ್​ ಹೆಮ್ಮೆಯಿಂದ ಹೇಳಿದ MLA

2024

account_circle